
ಬೆಂಗಳೂರಿಗೆ ಬೆಂಕಿ ಇಟ್ಟ ಸಂಘಟನೆಗಳ ಅಸಲಿ ಇತಿಹಾಸ ಬಟಾಬಯಲು
ಬೆಂಗಳೂರು ಗಲಭೆ ಹಿಂದೆ ಎಸ್ಡಿಪಿಐ/ ಈ ಸಂಘಟನೆಗಳ ನಿಷೇಧ ಯಾವಾಗ? / ವಿರೋಧ ಪಕ್ಷದಲ್ಲಿದ್ದಾಗ ನಿಷೇಧ ಮಾಡಲು ಬಿಜೆಪಿ ಹೋರಾಟ/ ಖಡಕ್ ನಿರ್ಧಾರ ತೆಗೆದುಕೊಳ್ಳದಂತೆ ತಡೆಯುತ್ತಿರುವವರು ಯಾರು?
ಬೆಂಗಳೂರು(ಆ. 14) ಬೆಂಗಳೂರಿನ ಡಿಜೆ, ಕೆಜಿ ಹಳ್ಳಿ ಧಗಿಸಿದ್ದರ ಹಿಂದೆ ಎಸ್ಡಿಪಿಐ ಕೈವಾಡ ಸಾಬೀತಾಗುತ್ತಲೇ ಇದೆ. ಇದಕ್ಕೆ ಸಂಬಂಧಿಸಿ ಪೊಲೀಸರು ಸಾಕ್ಷಿ ಕಲೆಹಾಕಿದ್ದಾರೆ.
Add Asianetnews Kannada as a Preferred Source

ಬೆಂಗಳೂರು ಗಲಭೆ ಹಿಂದೆ SDPI, ಸಂಘಟನೆ ನಿಷೇಧಕ್ಕೆ ಮೀನಮೇಷ ಯಾಕೆ?
ಹಾಗಾದರೆ ಯಾರು ನಿರ್ಧಾರ ತೆಗೆದುಕೊಳ್ಳಬೇಕು? ಏನಾಗುತ್ತಿದೆ ಕರ್ನಾಟಕದಲ್ಲಿ? ಮಂಗಳೂರು ಗಲಭೆಗೂ ಬೆಂಗಳೂರಿನ ಗಲಭೆಗೂ ನಂಟಿದೆಯಾ? ಅಸಲಿಗೆ ಏನು ಆಗುತ್ತಿದೆ?