ಗಲಭೆಕೋರರ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ತೀರ್ಮಾನ, ಆಸ್ತಿ ಮುಟ್ಟುಗೋಲು!

 ಬೆಂಗಳೂರು ಗಲಭೆಕೋರರ ಆಸ್ತಿ ಮುಟ್ಟುಗೋಲು/ ಸಾರ್ವಜನಿಕ ಆಸ್ತಿ ಹಾನಿ ಮಾಡಿದ್ದ ದುಷ್ಕರ್ಮಿಗಳು/ ತನಿಖೆ ಮುಖಾಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ / ಗೃಹ ಸಚಿವ ಬೊಮ್ಮಾಯಿ ಹೇಳಿಕೆ

Share this Video
  • FB
  • Linkdin
  • Whatsapp

ಬೆಂಗಳೂರು(ಆ. 17) ಬೆಂಗಳೂರು ಗಲಭೆಕೋರರ ಆಸ್ತಿ ಮುಟ್ಟುಗೋಲಿಗೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಕೊಟ್ಟಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಪುಂಡರಿಗೆ ಪಾಠ ಕಲಿಸಲು ರಾಜ್ಯ ಸರ್ಕಾರ ತೆಗೆದುಕೊಂಢ ತೀರ್ಮಾನಗಳು

ಬೆಂಗಳೂರು ಗಲಭೆ ನಂತರದಲ್ಲಿ ಸಿಎಂ ಯಡಿಯೂರಪ್ಪ ಸೋಮವಾರ ಸಭೆ ನಡೆಸಿದರು. ಸಭೆ ನಂತರ ಬೊಮ್ಮಾಯಿ ಮಾಹಿತಿ ನೀಡಿದರು. 

Related Video