ಮೈಸೂರು ಪ್ರಾಂಶುಪಾಲರ ಮರ್ಡರ್ ಕೇಸ್: ಸಿಸಿಟಿವಿಯಲ್ಲಿ ಹಂತಕರು ಸೆರೆ

ಮೈಸೂರಿನ ಸಂಸ್ಕೃತ ಶಾಲೆಯ ಪ್ರಾಂಶುಪಾಲರಾಗಿದ್ದ ಪರಶಿವಮೂರ್ತಿ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕಿ ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್‌ರನ್ನು ಅರೆಸ್ಟ್ ಮಾಡಲಾಗಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 28): ಮೈಸೂರಿನ ಸಂಸ್ಕೃತ ಶಾಲೆಯ ಪ್ರಾಂಶುಪಾಲರಾಗಿದ್ದ ಪರಶಿವಮೂರ್ತಿ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕಿ ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್‌ರನ್ನು ಅರೆಸ್ಟ್ ಮಾಡಲಾಗಿದೆ. 

ಕೊಲೆಗೆ ಅನನ್ಯಾ ಭಟ್ ತಂದೆ ಸುಪಾರಿ ನೀಡಿದ್ದರು ಎನ್ನಲಾಗಿದೆ. ಕೊಲೆಯ ಸಿಸಿಟಿವಿ ಫೂಟೇಜ್ ಕೂಡಾ ಲಭ್ಯವಾಗಿದೆ.

ಕೊಲೆ ಪ್ರಕರಣದಲ್ಲಿ ಖ್ಯಾತ ಗಾಯಕಿ ಅನನ್ಯಾ ಭಟ್ ತಂದೆ ಬಂಧನ!

Related Video