Asianet Suvarna News Asianet Suvarna News

SIT ವಿರುದ್ಧವೇ ತಿರುಗಿಬಿದ್ದ ಸಿ.ಡಿ. ಸಂತ್ರಸ್ತೆ: ವಕೀಲ ಜಗದೀಶ್‌ನಿಂದಲೂ ಗಂಭೀರ ಆರೋಪ

ಪತ್ರದಲ್ಲಿ ಎಸ್‌ಐಟಿ ತನಿಖೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಆಕೆ, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ ಹೊರಗೆ ಓಡಾಡಲು ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುವತಿಯ ಈ ಪತ್ರಕ್ಕೆ ಸಂಬಂಧಿದಂತೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು ಹೀಗೆ

ಬೆಂಗಳೂರು, (ಏ.04):  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ ಸಂತ್ರಸ್ತ ಯುವತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮೀಷನರ್ ಕಮಲ್ ಪಂತ್ ಅವರಿಗೆ ಸುದೀರ್ಘ ಪತ್ರವನ್ನು ಬರೆದಿದ್ದಾರೆ. 

'ಅರೋಪ ಸಾಬೀತಾದ್ರೆ ರಮೇಶ್ ಜಾರಕಿಹೊಳಿ ಅರೆಸ್ಟ್ ಆಗ್ತಾರೆ'

ಈ ಪತ್ರದಲ್ಲಿ ಎಸ್‌ಐಟಿ ತನಿಖೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಆಕೆ, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ ಹೊರಗೆ ಓಡಾಡಲು ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುವತಿಯ ಈ ಪತ್ರಕ್ಕೆ ಸಂಬಂಧಿದಂತೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು ಹೀಗೆ