ಬೆಂಗಳೂರಿನಲ್ಲಿ ಸರಗಳ್ಳತನ: ಬೈಕ್‌ನಲ್ಲಿ ಬಂದು ವೃದ್ದೆಯ ಸರ ಎಗರಿಸಿದ ಕಿಡಿಗೇಡಿ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೈಕ್‌ನಲ್ಲಿ ಬಂದ ಕಿಡಿಗೇಡಿ ವೃದ್ಧೆಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಸರ ಎಳೆದ ರಭಸಕ್ಕೆ ಕೆಳಕ್ಕೆ ಬಿದ್ದಿದ್ದಾರೆ ವೃದ್ಧೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 27): ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೈಕ್‌ನಲ್ಲಿ ಬಂದ ಕಿಡಿಗೇಡಿ ವೃದ್ಧೆಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಸರ ಎಳೆದ ರಭಸಕ್ಕೆ ಕೆಳಕ್ಕೆ ಬಿದ್ದಿದ್ದಾರೆ ವೃದ್ಧೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕೆಂಗೇರಿ ವಲಗೇರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯರೇ ಹೊರಗಡೆ ಹೋಗುವಾಗ ದಯವಿಟ್ಟು ಎಚ್ಚರವಾಗಿರಿ. ಚಿನ್ನದ ಸರವನ್ನು ಹಾಕಿಕೊಂಡು ಓಡಾಡಬೇಡಿ...!

Add Asianetnews Kannada as a Preferred SourcegooglePreferred

ಕಳ್ಳತನದ ಮಾಂಗಲ್ಯಸರ ವಾಪಸ್; ಕಳ್ಳನನ್ನು ಕ್ಷಮಿಸಿ ಮಾನವೀಯತೆ ಮೆರೆದ ದಂಪತಿ..!

Related Video