ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಮನೆಯಲ್ಲಿಯೇ ದರೋಡೆ ನಡೆದಿದ್ದು, ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕವಾಗಿದೆ.

Share this Video
  • FB
  • Linkdin
  • Whatsapp

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆಯಲ್ಲಿ ದರೋಡೆ ನಡೆದಿದೆ. ಬರೊಬ್ಬರಿ 1 ಕೆಜಿ ಚಿನ್ನಾಭರಣ ಮತ್ತು 15 ಲಕ್ಷ ಹಾರ್ಡ್ ಕ್ಯಾಶ್ ದೋಚಿಕೊಂಡು ಎಎಸ್ಐ ನಾರಾಯಣಸ್ವಾಮಿ ಮತ್ತು ಆತನ ಮಗನಿಗೆ ಹಲ್ಲೆ ಮಾಡಿ ಕಳ್ಳರು ಎಸ್ಕೇಪ್ ಆದ್ರು. ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಚಿಕ್ಕಬಳ್ಳಾಪುರ ಪೊಲೀಸ್ ಪಡೆಯೇ ನಾರಾಯಣಸ್ವಾಮಿ ಮನೆಯ ಮುಂದೆ ಬಂದು ನಿಂತಿತ್ತು. ಆ ಕ್ಷಣದಲ್ಲೇ ಧರೋಡೆಕೋರರ ಬೇಟೆ ಶುರುವಾಯ್ತು. ದರೋಡೆಯ ಮಾಡಿದ್ದ ಆರೋಪಿಗಳನ್ನು ಇದೀಗ ಬಂಧಿಸಲಾಗಿದ್ದು, ಆಗಬಹುದಾಗಿದ್ದ ಮುಜುಗರದಿಂದ ಪೊಲೀಸರು ತಪ್ಪಿಸಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎನ್‌ಐಎ ಹಿಟ್ ಲಿಸ್ಟ್‌ನಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಪಾಕಿಸ್ತಾನದಲ್ಲಿ ಸಾವು

Related Video