Asianet Suvarna News Asianet Suvarna News

ಬಿಟ್‌ ಕಾಯಿನ್ ಹಗರಣ: ಮುಕ್ತ, ನ್ಯಾಯಸಮ್ಮತ ತನಿಖೆ ಅನುಮಾನ, ಹೈಕೋರ್ಟ್‌ ಸಿಜೆಗೆ ಪತ್ರ

ಬಿಟ್‌ ಕಾಯಿನ್ ಹಗರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣದಲ್ಲಿ ಹಲವು ಆಯಾಮಗಳು ಬಹಿರಂಗಗೊಳ್ಳುತ್ತಿದ್ದು ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿಯೂ ಹರಿದಾಡುತ್ತಿದೆ. ಇದರ ಮಧ್ಯೆ ಸಿಟಿಜನ್ ರೈಟ್ಸ್ ಫೌಂಡೇಶನ್‌, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.  

ಬೆಂಗಳೂರು, (ನ.09): ಬಿಟ್‌ ಕಾಯಿನ್ ಹಗರಣ (Bitcoin Scam) ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣದಲ್ಲಿ ಹಲವು ಆಯಾಮಗಳು ಬಹಿರಂಗಗೊಳ್ಳುತ್ತಿದ್ದು ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿಯೂ ಹರಿದಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ಹಗರಣದ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಸಿಟಿಜನ್ ರೈಟ್ಸ್ ಫೌಂಡೇಶನ್‌, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.  

Video Top Stories