ದರ್ಶನ್ ಗ್ಯಾಂಗ್​​ನಿಂದ ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ಹೈಕೋರ್ಟ್​​​ನಲ್ಲಿ ಹೈವೋಲ್ಟೇಜ್ ವಿಚಾರಣೆ

ನ್ಯಾ. ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ವಾದ ಮಂಡನೆ ನಡೆಯಲಿದೆ. ಇದೀಗ ಎಸ್‌ಪಿಪಿ ಪ್ರಸನ್ನಕುಮಾರ್ ಆರೋಪಿಗಳ ಪಾತ್ರ ಹಾಗೂ ಸಂಚಿನ ಕುರಿತು ವಾದಿಸಲಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಜೈಲು ಸೇರಿ ಸದ್ಯ ವೈದ್ಯಕೀಯ ಕಾರಣ ನೀಡಿ ಬೇಲ್‌ ಮೇಲೆ ಹೊರಗೆ ಬಂದಿರುವ ನಟ ದರ್ಶನ್ ಹಾಗೂ ಇತರೆ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆರೋಪಿಗಳ ಪರ ವಕೀಲರು ವಾದ ಮಂಡಿಸಿದ್ದಾರೆ. ಇಂದು ಆರೂ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಎಸ್‌ಪಿಪಿ ಪ್ರಸನ್ನಕುಮಾರ್ ವಾದ ಮಂಡನೆ ಮಾಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನ್ಯಾ. ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ವಾದ ಮಂಡನೆ ನಡೆಯಲಿದೆ. ಇದೀಗ ಎಸ್‌ಪಿಪಿ ಪ್ರಸನ್ನಕುಮಾರ್ ಆರೋಪಿಗಳ ಪಾತ್ರ ಹಾಗೂ ಸಂಚಿನ ಕುರಿತು ವಾದಿಸಲಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Related Video