Asianet Suvarna News Asianet Suvarna News

ದಾವಣಗೆರೆ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನೇಣಿಗೆ ಶರಣು

ದಾವಣಗೆರೆ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಶಿವಕುಮಾರ್ (48) ನೇಣಿಗೆ ಶರಣಾಗಿದ್ದಾರೆ. ಕಛೇರಿಯ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ. 

ದಾವಣಗೆರೆ (ಡಿ. 21):  ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಶಿವಕುಮಾರ್ (48) ನೇಣಿಗೆ ಶರಣಾಗಿದ್ದಾರೆ. ಕಛೇರಿಯ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಕಚೇರಿಗೆ ರಜೆ ಇದ್ದರೂ ಕೂಡಾ ಕಚೇರಿಗೆ ಬಂದಿದ್ದರು. ಅಲ್ಲಿಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಕಚೇರಿ ತೆರೆದಾಗ ಸಿಬ್ಬಂದಿಗೆ ಶಾಕ್ ಆಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. 

ಅಂದು ಭಿಕ್ಷಾಟನೆ, ಇಂದು ಅಭ್ಯರ್ಥಿಯಾಗಿ ಮತಯಾಚನೆ; ಅಚ್ಚರಿಗೆ ಸಾಕ್ಷಿಯಾಯ್ತು ಗ್ರಾಪಂ ಚುನಾವಣೆ

Video Top Stories