Asianet Suvarna News Asianet Suvarna News

ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 13): ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಕಂಟ್ರೋಲ್ ತಪ್ಪಿದ ಕೊರೊನಾ; ದೇಶದಲ್ಲೇ ಕರ್ನಾಟಕ ಫಸ್ಟ್

ಸಂಪತ್ ರಾಜ್, ಜಾಕೀರ್ ಪ್ರತಿಕೃತಿಯನ್ನು ದಹಿಸುತ್ತಿದ್ದಾರೆ.  ಸ್ಥಳದಲ್ಲಿ 100 ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ಧಾರೆ.  ಈ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆಯಬಾರದೆಂದು ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. 

Video Top Stories