ಬೆಂಕಿ ಕೇಸ್ನಲ್ಲಿ ಬಲೆಗೆ ಬಿದ್ದ ಸಂಪತ್ ರಾಜ್; ಇಂದು ಸಿಸಿಬಿ ಕಸ್ಟಡಿ ಮುಕ್ತಾಯ
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಲೆಗೆ ಬಿದ್ದಿರುವ ಮಾಜಿ ಮೇಯರ್ ಸಂಪತ್ ರಾಜ್ ಕಸ್ಟಡಿ ಇಂದು ಮುಕ್ತಾಯವಾಗಿದೆ. 11 ಗಂಟಗೆ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಮತ್ತೆ ಸಿಸಿಬಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.
ಬೆಂಗಳೂರು (ನ. 12): ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಲೆಗೆ ಬಿದ್ದಿರುವ ಮಾಜಿ ಮೇಯರ್ ಸಂಪತ್ ರಾಜ್ ಕಸ್ಟಡಿ ಇಂದು ಮುಕ್ತಾಯವಾಗಿದೆ. 11 ಗಂಟಗೆ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಮತ್ತೆ ಸಿಸಿಬಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.
ಕ್ಯಾಬಿನೆಟ್ ಸರ್ಕಸ್ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!