ಹಿರಿಯ ವೈದ್ಯಾಧಿಕಾರಿ ಮೇಲೆ ಆಸಿಡ್ ಹಾಕ್ತಾರಂತೆ, ಕೆಡಿಪಿ ಸಭೆಯಲ್ಲಿ ಕಣ್ಣೀರು

 ನಂಜನಗೂಡು ಕೆಡಿಪಿ ಸಭೆಯಲ್ಲಿ ಆಸಿಡ್ ವಿಚಾರ ಸ್ಫೋಟವಾಗಿದೆ. ಆಸಿಡ್ ಹಾಕುವುದಾಗಿ ಹಿರಿಯ ವೈದ್ಯಾಧಿಕಾರಿಗೆ ಕಿರಿಯ ಸಹಾಯಕ ವೈದ್ಯಾಧಿಕಾರಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವೈದ್ಯಾಧಿಕಾರಿ ಶಶಿಕಲಾ ಎಂಬುವರು ಶಾಸಕ ಯತೀಂದ್ರ ಸಿದ್ದರಾಮಯ್ಯ ಇದ್ದ ಸಭೆಯಲ್ಲೇ ಕಣ್ಣೀರು ಹಾಕಿದ್ದಾರೆ. 

Share this Video
  • FB
  • Linkdin
  • Whatsapp

 ನಂಜನಗೂಡು ಕೆಡಿಪಿ ಸಭೆಯಲ್ಲಿ ಆಸಿಡ್ ವಿಚಾರ ಸ್ಫೋಟವಾಗಿದೆ. ಆಸಿಡ್ ಹಾಕುವುದಾಗಿ ಹಿರಿಯ ವೈದ್ಯಾಧಿಕಾರಿಗೆ ಕಿರಿಯ ಸಹಾಯಕ ವೈದ್ಯಾಧಿಕಾರಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

Add Asianetnews Kannada as a Preferred SourcegooglePreferred

ವೈದ್ಯಾಧಿಕಾರಿ ಶಶಿಕಲಾ ಎಂಬುವರು ಶಾಸಕ ಯತೀಂದ್ರ ಸಿದ್ದರಾಮಯ್ಯ ಇದ್ದ ಸಭೆಯಲ್ಲೇ ಕಣ್ಣೀರು ಹಾಕಿದ್ದಾರೆ. 

Related Video