ನಾಗಮಂಗಲ; ಖಾರದ ಪುಡಿ ಎರಚಿ ಹೆತ್ತವರೆ ಮಗನ ಥಳಿಸಿದರು!

ಜಮೀನು ವಿಚಾರಕ್ಕೆ ಕುಟುಂಬದ ನಡುವೆ ಮಾರಾಮಾರಿ/ ಮಗನನ್ನೇ ಥಳಿಸಿದ ಹೆತ್ತವರು/ ಘಟನೆಯ ದೃಶ್ಯಾವಳಿ ಕ್ಯಾಮರಾದಲ್ಲಿ ಸೆರೆ/ ಕಣ್ಣಿಗೆ ಖಾರದ ಪುರಿ ಎರಚಿ ಹಲ್ಲೆ

Share this Video
  • FB
  • Linkdin
  • Whatsapp

ನಾಗಮಂಗಲ(ಜ. 24) ಜಮೀನು ವಿಚಾರಕ್ಕೆ ಕುಟುಂಬದ ನಡುವೆ ಮಾರಾಮಾರಿಯಾಗಿದೆ. ಮಗನ ಮೇಲೆ ಸಹೋದರ ಮತ್ತು ಹೆತ್ತವರೇ ಹಲ್ಲೆ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಒಂಟಿಕೋಣೆಗೆ ಮಸಾಜ್ ಗೆಂದು ಹೋದ.. ಆಮೇಲೆ

ಘಟನೆಯ ದೃಶ್ಯಾವಳಿಗಳು ಸೆರೆಯಾಗಿವೆ. ಕಣ್ಣಿಗೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ. 

Related Video