
ನಾಗಮಂಗಲ; ಖಾರದ ಪುಡಿ ಎರಚಿ ಹೆತ್ತವರೆ ಮಗನ ಥಳಿಸಿದರು!
ಜಮೀನು ವಿಚಾರಕ್ಕೆ ಕುಟುಂಬದ ನಡುವೆ ಮಾರಾಮಾರಿ/ ಮಗನನ್ನೇ ಥಳಿಸಿದ ಹೆತ್ತವರು/ ಘಟನೆಯ ದೃಶ್ಯಾವಳಿ ಕ್ಯಾಮರಾದಲ್ಲಿ ಸೆರೆ/ ಕಣ್ಣಿಗೆ ಖಾರದ ಪುರಿ ಎರಚಿ ಹಲ್ಲೆ
ನಾಗಮಂಗಲ(ಜ. 24) ಜಮೀನು ವಿಚಾರಕ್ಕೆ ಕುಟುಂಬದ ನಡುವೆ ಮಾರಾಮಾರಿಯಾಗಿದೆ. ಮಗನ ಮೇಲೆ ಸಹೋದರ ಮತ್ತು ಹೆತ್ತವರೇ ಹಲ್ಲೆ ಮಾಡಿದ್ದಾರೆ.
Add Asianetnews Kannada as a Preferred Source

ಒಂಟಿಕೋಣೆಗೆ ಮಸಾಜ್ ಗೆಂದು ಹೋದ.. ಆಮೇಲೆ
ಘಟನೆಯ ದೃಶ್ಯಾವಳಿಗಳು ಸೆರೆಯಾಗಿವೆ. ಕಣ್ಣಿಗೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ.