4 ಜನರ ಕುಟುಂಬ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಯತ್ನ

ಕಾರು ಸಮೇತ ಭದ್ರಾ ನಾಲೆಗೆ ಬಿದ್ದ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದೆ. ಭದ್ರಾವತಿ ತಾಲೂಕಿನ 4 ಜನರ ಕುಟುಂಬ ಆತ್ಮಹತ್ಯಗೆ ಯತ್ನಿಸಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ವಾಯ್ಸ್ ಮೆಸೇಜ್ ಮಾಡಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಸಂಬಂಧಿಗೆ ಮೆಸೇಜ್ ಮಾಡಿದ್ದ ಕುಟುಂಬ ರಾತ್ರಿ 1.30ಕ್ಕೆ ಆತ್ಮಹತ್ಯೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಕಾರು ಸಮೇತ ಭದ್ರಾ ನಾಲೆಗೆ ಬಿದ್ದ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದೆ. ಭದ್ರಾವತಿ ತಾಲೂಕಿನ 4 ಜನರ ಕುಟುಂಬ ಆತ್ಮಹತ್ಯಗೆ ಯತ್ನಿಸಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ವಾಯ್ಸ್ ಮೆಸೇಜ್ ಮಾಡಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಸಂಬಂಧಿಗೆ ಮೆಸೇಜ್ ಮಾಡಿದ್ದ ಕುಟುಂಬ ರಾತ್ರಿ 1.30ಕ್ಕೆ ಆತ್ಮಹತ್ಯೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈಸೂರು ಗ್ಯಾಂಗ್ ರೇಪ್ : ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

Related Video