'ನನ್ನ ಮೇಲೆ ಷಡ್ಯಂತ್ರ ಮಾಡಿದವರಿಗೂ ಕರೋನಾ ಬಂದಿದೆ'

ವಿನಯ್ ಗುರೂಜಿ ಹೆಸರು ಹಾಳು ಮಾಡಲು ಷಡ್ಯಂತ್ರ/ ನನ್ನ ವಿರುದ್ಧ ಸಂಚು ಮಾಡಿದವರಿಗೂ ಕರೋನಾ ಬಂದಿದೆ/ ಸತ್ಯಕ್ಕೆ ಯಾವತ್ತಿಗೂ ಜಯ ಸಿಕ್ಕೆ ಸಿಗುತ್ತದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.11) ಗುರೂಜಿ ಹೆಸರು ಹಾಳು ಮಾಡಲು ಎರಡು ವರ್ಷದ ಹಿಂದೆಯೇ ಷಡ್ಯಂತ್ರ ನಡೆದಿತ್ತಂತೆ. ಎರಡು ವರ್ಷದ ಹಿಂದೆಯೇ ಷಡ್ಯಂತ್ರ ನಡೆಸಲು ಸಿದ್ಧತೆ ಮಾಡಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.

Add Asianetnews Kannada as a Preferred SourcegooglePreferred

ನನ್ನ ಭಾಷಣದ ವಿಡಿಯೋವನ್ನು ಅವರಿಗೆ ಬೇಕಾದ ರೀತಿ ಎಡಿಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಚೀನಾಕ್ಕೆ ಹೇಗೆ ಕರೋನಾ ಬಂದಿದೆಯೋ ಅದೇ ರೀತಿ ಈ ರೀತಿ ಬ್ಲಾಕ್ ಮೇಲ್ ಮಾಡಲು ಮುಂದಾದವರಿಗೂ ಕರೋನಾ ಬಂದಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

Related Video