ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಜೈಲೇ ಗತಿ!

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರಾವಾಡ ಕೋರ್ಟ್ ವಜಾಗೊಳಿಸಿದೆ. ಕುಲಕರ್ಣಿಗೆ ಸದ್ಯ ಜೈಲೇ ಗತಿಯಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 21): ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರಾವಾಡ ಕೋರ್ಟ್ ವಜಾಗೊಳಿಸಿದೆ. ಕುಲಕರ್ಣಿಗೆ ಸದ್ಯ ಜೈಲೇ ಗತಿಯಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ, ಅಸಮಾಧಾನವಿಲ್ಲ; ಸಿಎಂ ಪರ ಆನಂದ್ ಸಿಂಗ್ ಬ್ಯಾಟಿಂಗ್!

ಗದಗ ಜಿಲ್ಲೆಯ ಮುಮಡರಗಿ ತಾಲೂಕಿನ ಕಗ್ಗೂರು ತಾಂಡಾ ನಿವಾಸಿಗಳು ಹೈನುಗಾರಿಕೆಯಿಂದ ಜೀವನ ಕಂಡುಕೊಂಡಿದ್ದಾರೆ. ದಿನನಿತ್ಯ ಸಾವಿರ ಲೀ. ಹಾಲು ಮಾರಾಟ ಮಾಡುತ್ತಿದ್ದರು. ಈಗ ಹಸುಗಳು ಅನಾರೋಗ್ಯದಿಂದ ಸಾವನ್ನಪ್ಪುತ್ತಿವೆ. ಇಲ್ಲಿ ಹಸುಗಳಿಗೆ ಚಿಕಿತ್ಸೆ ನೀಡಲು ಪಶು ವೈದ್ಯರು ಇಲ್ಲದಿರುವುದಿಂದ ತಿಂಗಳಿಗೆ 4 -5 ಹಸುಗಳು ಸಾವನ್ನಪ್ಪುತ್ತಿವೆ. ಪಶು ವೈದ್ಯರನ್ನು ನೇಮಕ ಮಾಡಿ ಒತ್ತಾಯಿಸಿದ್ದಾರೆ. 

Related Video