Asianet Suvarna News Asianet Suvarna News

ಮಿನಿಸ್ಟರ್ ಸನ್ ಹಿಟ್ & ರನ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾಕ್ಟರ್

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಈ ಪ್ರಕರಣದ ಸುತ್ತು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಸ್ವತಃ ವೈದ್ಯರು ಪ್ರತಿಕ್ರಿಯಿಸಿದ್ದು, ಹಲವು ಸ್ಫೋಟ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಡಾಕ್ಟರ್ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬಳ್ಳಾರಿ,(ಫೆ.14): ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಫೆಬ್ರವರಿ 10ರಂದು (ಸೋಮವಾರ) ಸಂಜೆ ನಡೆದಿದ್ದ ಐಷಾರಾಮಿ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಈ ಪ್ರಕರಣದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪುತ್ರನ ಹೆಸರು ಕೇಳಿಬರುತ್ತಿದೆ. ಆದ್ರೆ, ಇದನ್ನು ಪೊಲೀಸರು ನಿರಾಕರಿಸಿದ್ದು, ಅಶೋಕ್ ಹೇಳಿಕೆ ದ್ವಂದ್ವವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಹಲವು ಅನುಮಾನಗಳು ಹುಟ್ಟುಕೊಂಡಿವೆ.

'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

ಇನ್ನು ಈ ಬಗ್ಗೆ ಸ್ವತಃ ವೈದ್ಯರು ಪ್ರತಿಕ್ರಿಯಿಸಿದ್ದು, ಹಲವು ಸ್ಫೋಟ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಡಾಕ್ಟರ್ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.