ದೇಶದ್ರೋಹದ ಘೋಷಣೆ ಕೂಗಿದ ಕಾಶ್ಮೀರಿ ಯುವಕರಿಗೆ ಜನ ದಿಗ್ಭಂಧನ

ಹುಬ್ಬಳ್ಳಿ ದೇಶದ್ರೋಹದ ಘೋಷಣೆ ಕೇಸ್/ ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಕರೆತಂದಿದ್ದ ಪೊಲೀಸರು/ ನೆರೆದಿದ್ದ ಜನರನ್ನು ಕಂಡು ಪೊಲೀಸ್ ಜೀಪ್ ಯು ಟರ್ನ್

Share this Video
  • FB
  • Linkdin
  • Whatsapp

ಬೆಳಗಾವಿ(ಫೆ. 25) ಹುಬ್ಬಳ್ಳಿ ದೇಶದ್ರೋಹದ ಪ್ರಕರಣದ ಆರೋಪಿಗಳನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದ ಪೊಲೀಸರ ಜೀಪ್ ಯು ಟರ್ನ್ ಮಾಡಿಕೊಂಡು ಹಿಂದ ಹೋಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಪಿಗಳನ್ನು ಕರೆದಿಕೊಂಡು ಬರಲಾಗಿತ್ತು. ಆದರೆ ನೆರೆದಿದ್ದ ಜನರನ್ನು ಕಂಡು ಹಿಂದಕ್ಕೆ ಕರೆದುಕೊಂಡು ಹೋಗಲಾಗಿದೆ.

Related Video