'ಇಡೀ ರಾತ್ರಿ ದೊಡ್ಡ ಘಟನೆಯಾಗಿದೆ, ಹಲ್ಲೆಗೊಳಗಾದ ವ್ಯಕ್ತಿಯ ಕೆಲಸ ಬಿಡಿಸಿದ್ದಾರೆ'

* ಸಂದೇಶ್ ಹೋಟೆಲ್ ನಲ್ಲಿ ಗಲಾಟೆ ಪ್ರಕರಣ
* ಸಂದೇಶ್ ನಾಗರಾಜ್ ಸುಳ್ಳು ಹೇಳಿದ್ರಾ?
* ಇಂದ್ರಜಿತ್ ಲಂಕೇಶ್ ಹೇಳಿಕೆ
*  ಗಲಾಟೆಯಲ್ಲಿ ಹಲ್ಲೆ ಆಗಿದ್ದು ಕನ್ನಡಿಗರ ಮೇಲೆ

Share this Video
  • FB
  • Linkdin
  • Whatsapp

ಬೆಂಗಳೂರು(ಜು. 15) ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ನಾನು ಹೇಳಿದ ಎಲ್ಲ ಮಾತುಗಳು ನಿಜ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಸುಳ್ಳು ಹೇಳಿದ್ರಾ ಸಂದೇಶ್.. ಹಲ್ಲೆಗೊಳಗಾದ ವ್ಯಕ್ತಿ ಬಿಹಾರದವರಲ್ಲ!? 

ಪ್ರಕರಣದ ಸರಿಯಾದ ತನಿಖೆಯಾಗಬೇಕು ಎಂದರೆ ಸಿಸಿಟಿವಿ ದೃಶ್ಯಗಳನ್ನು ಹೊರತೆಗೆಯಬೇಕು. ಇವತ್ತಿನ ಕಾಲದಲ್ಲಿ ಯಾವುದು ಅಸಾಧ್ಯವಲ್ಲ ಎಂದು ಹೇಳಿದ್ದಾರೆ. 

Related Video