
ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಶಾಸಕಿ ಸೌಮ್ಯಾ ದರ್ಪ.. ಹೀಗೆಲ್ಲಾ ಮಾಡೋದಾ?
ರಾಜಭವನ ಮುತ್ತಿಗೆಗೆ ಹೊರಟ ಕಾಂಗ್ರೆಸ್/ ಮಹಿಳಾ ಪೊಲೀಸ್ ಮೇಲೆ ಹಲ್ಲೆಗೆ ಮುಂದಾದ ಶಾಸಕಿ ಸೌಮ್ಯಾ ರೆಡ್ಡಿ/ ಹಲವು ನಾಯಕರಿಂದ ಖಂಡನೆ/ ಜನಪ್ರತಿನಿಧಿಯಾಗಿ ಹೀಗೆ ಮಾಡೋದಾ?
ಬೆಂಗಳೂರು( ಜ. 20) ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದ್ದ ಕಾಂಗ್ರೆಸ್ ಮುಖಂಡರನ್ನ ಪೊಲೀಸರು ತಡೆದು ತಮ್ಮ ವಶಕ್ಕೆ ಪಡೆಯುವ ಸಂದರ್ಭ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ರುದ್ರ ಅವತಾರ ತೋರಿಸಿದ್ದಾರೆ.
Add Asianetnews Kannada as a Preferred Source

'ಚನ್ನಪಟ್ಟಣ ನಮ್ಮದೇ, ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗೋದು ರಾಮನಗರದಲ್ಲಿಯೇ'
ವಶಕ್ಕೆ ಪಡೆಯಲು ಮುಂದಾದ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ. ಅನೇಕ ನಾಯಕರು ಸೌಮ್ಯಾ ಕ್ರಮ ಖಂಡಿಸಿದ್ದಾರೆ.