
ಗೋವಾದಲ್ಲಿ ಮಗನನ್ನು ಕೊಂದು ಬೆಂಗಳೂರಿಗೆ ಪರಾರಿಯಾಗ್ತಿದ್ದ ತಾಯಿ: ಸುಚನಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದೀಗೆ ನೋಡಿ..
ಟ್ಯಾಕ್ಸಿ ಚಾಲಕನ ನೆರವಿನಿಂದ ಮಗುನ್ನು ಕೊಂದ ಆರೋಪದಲ್ಲಿ ಸೆರೆಯಾಗಿರುವ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ ನೋಡಿ..
ಮಗುವನ್ನು ಕೊಂದು ಸೂಟ್ಕೇಸ್ನಲ್ಲಿ ಸಾಗಿಸ್ತಿದ್ದ ತಾಯಿ ಸೆರೆಯಾಗಿದ್ದಾರೆ. ಬೆಂಗಳೂರಿನ ಸ್ಟಾರ್ಟಪ್ ಸಿಇಒ ಚಿತ್ರದುರ್ಗದಲ್ಲಿ ಬಂಧನವಾಗಿದ್ದಾರೆ. 4 ವರ್ಷದ ಗಂಡು ಮಗುವನ್ನು ಕೊಂದು ಗೋವಾದಿಂದ ಪರಾರಿಯಾಗ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟ್ಯಾಕ್ಸಿ ಚಾಲಕನ ನೆರವಿನಿಂದ ಇದು ಸಾಧ್ಯವಾಗಿದ್ದು, ಆತ ಐಮಂಗಲ ಪೊಲೀಸ್ ಠಾಣೆಗೆ ಆರೋಪಿ ಮಹಿಳೆಯನ್ನು ಹಸ್ತಾಂತರಿಸಿದ ಬಳಿಕ ಆಕೆಯನ್ನು ವಶಕ್ಕೆ ಪಡೆಯಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ