Asianet Suvarna News Asianet Suvarna News

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ಕಾರಣನಾ?

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.
 

ಹುಬ್ಬಳ್ಳಿ, (ಜುಲೈ.05): ಹುಬ್ಬಳ್ಳಿಯ ಹೋಟೆಲ್​ವೊಂದರಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಇಂದು ಮಧ್ಯಾಹ್ನ ಹಾಡಹಗಲೇ ಭೀಕರವಾಗಿ ಕೊಲೆ ಮಾಡಿದ್ದು, ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ. 

Chandrashekhar Guruji Murder: ಗುರೂಜಿ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.

Video Top Stories