Asianet Suvarna News Asianet Suvarna News

ಬೆಚ್ಚಿ ಬೀಳಿಸಿದ ಮೈಸೂರು ಗ್ಯಾಂಗ್ ರೇಪ್ : 'ಶೀಘ್ರ ಆರೋಪಿಗಳ ಪತ್ತೆ '

 ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಚಾಮುಂಡಿ ತಪ್ಪಲಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು, ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಶೀಘ್ರದಲ್ಲೇ ಅರೋಪಿಗಳ ಪತ್ತೆ ಹಚ್ಚಲಾಗುತ್ತದೆ ಎಂದರು.

ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. 

ಬೆಂಗಳೂರು (ಆ.26) : ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಚಾಮುಂಡಿ ತಪ್ಪಲಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು, ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಶೀಘ್ರದಲ್ಲೇ ಅರೋಪಿಗಳ ಪತ್ತೆ ಹಚ್ಚಲಾಗುತ್ತದೆ ಎಂದರು.

ಮೈಸೂರು ಗ್ಯಾಂಗ್‌ ರೇಪ್‌: ADGP ಪ್ರತಾಪ್‌ ರೆಡ್ಡಿ ನೇತೃತ್ವದಲ್ಲಿ ತನಿಖೆ ಚುರುಕು

ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. 

Video Top Stories