Asianet Suvarna News Asianet Suvarna News

ಮೈಸೂರು ಗ್ಯಾಂಗ್ ರೇಪ್ : ತನಿಖಾ ವರದಿ ಸಲ್ಲಿಕೆಗೆ ಸಿಎಂ ಸೂಚನೆ

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಸಂಭವಿಸಿದ 2 ದಿನಗಳೇ ಕಳೆದಿದೆ. ಇನ್ನೂ ಆರೋಪಿಗಳ ಪತ್ತೆಯಾಗಿಲ್ಲ. ಈ ನಿಟ್ಟಿನಲ್ಲಿ ತನಿಖಾ ವರದಿ ಸಲ್ಲಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. 

ಈಗಾಗಲೇ ಪೊಲೀಸ್ ಅಧಿಕಾರಿಗಲ ತಂಡ ಈ ಸಂಬಂಧ ತನಿಖೆ ಆರಂಭ ಮಾಡಿದೆ.  ಆದಷ್ಟು ಬೇಗ ಪ್ರಕರಣ ಬೇಧಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಮೈಸೂರು (ಆ.27): ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಸಂಭವಿಸಿದ 2 ದಿನಗಳೇ ಕಳೆದಿದೆ. ಇನ್ನೂ ಆರೋಪಿಗಳ ಪತ್ತೆಯಾಗಿಲ್ಲ. ಈ ನಿಟ್ಟಿನಲ್ಲಿ ತನಿಖಾ ವರದಿ ಸಲ್ಲಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. 

ಮೈಸೂರು ಗ್ಯಾಂಗ್‌ ರೇಪ್‌: ಪೊಲೀಸರಿಗೇ ಸವಾಲಾಯ್ತಾ ಕಾಮುಕರ ಪತ್ತೆ ಕಾರ್ಯ?

ಈಗಾಗಲೇ ಪೊಲೀಸ್ ಅಧಿಕಾರಿಗಲ ತಂಡ ಈ ಸಂಬಂಧ ತನಿಖೆ ಆರಂಭ ಮಾಡಿದೆ.  ಆದಷ್ಟು ಬೇಗ ಪ್ರಕರಣ ಬೇಧಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

Video Top Stories