ರಕ್ತ ಸುರಿಯುತ್ತಿದ್ರೂ ಬಿಡದೆ ಮಾರಣಾಂತಿಕ ಹಲ್ಲೆ: ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಹೇಳಿದ್ದಿಷ್ಟು

*  ವ್ಯಕ್ತಿಯೊಬ್ಬನ ಮೇಲೆ ಉದ್ಯಮಿಯಿಂದ ಮಾರಣಾಂತಿಕ ಹಲ್ಲೆ 
*  ಉದ್ಯಮಿ ರಾಹುಲ್‌ ರಾಜೀವ್‌ ಎಂಬಾತನ ಬಂಧನ 
*  ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಂದ ದೂರು ದಾಖಲು
 

Share this Video
  • FB
  • Linkdin
  • Whatsapp

ಬೆಂಗಳೂರು(ಅ.22): ನಗರದ ಶಿಫ್ಟ್‌ ಪಬ್‌ನಲ್ಲಿ ನಡೆದ ವ್ಯಕ್ತಿಯೊಬ್ಬನ ಮೇಲೆ ಉದ್ಯಮಿಯಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಹುಲ್‌ ರಾಜೀವ್‌ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ರಕ್ತ ಸುರಿಯುತ್ತಿದ್ದರೂ ಬಿಡದೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು. ಈ ಸಂಬಂಧ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಂದ ದೂರು ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ಪ್ರತಿಕ್ರಿಯೆ ನೀಡಿದ್ದು, ಈ ಘಟನೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಇವರು ಯಾರು ಅಂತ ನನಗೆ ಗೊತ್ತಿಲ್ಲ ಅಂತ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ನೇಹಿತನಿಂದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ, ರಾಜಿ ಮಾಡಿಸಿದ್ರಾ ನಲಪಾಡ್.?

Related Video