ಉಗ್ರ ನಂಟು; NIAಯಿಂದ ಭಟ್ಕಳದಲ್ಲಿ ಮೂವರು ವಶಕ್ಕೆ

* ಮತ್ತೆ ಉಗ್ರ ಸಂಘಟನೆ ನಂಟಿನ ವಾಸನೆ
* ಭಟ್ಕಳದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ  ದಾಳಿ
*ಮೂವರನ್ನು ವಶಕ್ಕೆ ಪಡೆದು ವಿಚಾರಣೆ
* ಮಂಗಳೂರಿನಲ್ಲಿ ಮಾಜಿ ಶಾಸಕರ ಮೊಮ್ಮಗನ ಬಂಧನವಾಗಿತ್ತು

Share this Video
  • FB
  • Linkdin
  • Whatsapp

ಕಾರವಾರ(ಆ. 06) ಭಯೋತ್ಪಾದನೆ ಆರೋಪದಡಿ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದಿದೆ. 

Add Asianetnews Kannada as a Preferred SourcegooglePreferred

ಮಂಗಳೂರಿನಲ್ಲಿ ಮಾಜಿ ಶಾಸಕರ ಮೊಮ್ಮಗ ಅರೆಸ್ಟ್

ಗುರುವಾರ ಮಂಗಳೂರಿನಲ್ಲಿ ಅಮ್ಮರ್ ಅಬ್ದುಲ್ ರೆಹಮಾನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ದಳ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಾರ್ಯಾಚರಣೆ ನಡೆಸಿದೆ.

Related Video