JDS ಶಾಸಕನ ಹತ್ಯೆಗೆ ಭೀಮಾತೀರದ ಹಂತಕರಿಂದ ಭಾರೀ ಸ್ಕೆಚ್?
‘ಇತ್ತೀಚೆಗಷ್ಟೇ ಶ್ರೀಗಂಧ ಮರ ಕಳ್ಳತನ ನೆಪದಲ್ಲಿ ನಮ್ಮ ಮನೆ ಆವರಣಕ್ಕೆ ನುಗ್ಗಿದ್ದ ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿ,ನನಗೆ ಜೀವ ಬೆದರಿಕೆ ಹಾಕಿದ್ದಾರೆ' ಎಂದು ನಾಗಠಾಣ ಶಾಸಕ ದೇವಾನಂದ ಚವ್ಹಾಣ ಆರೋಪಿಸಿದ್ದಾರೆ.
ಬೆಂಗಳೂರು (ನ. 19): ‘ಇತ್ತೀಚೆಗಷ್ಟೇ ಶ್ರೀಗಂಧ ಮರ ಕಳ್ಳತನ ನೆಪದಲ್ಲಿ ನಮ್ಮ ಮನೆ ಆವರಣಕ್ಕೆ ನುಗ್ಗಿದ್ದ ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿ,ನನಗೆ ಜೀವ ಬೆದರಿಕೆ ಹಾಕಿದ್ದಾರೆ' ಎಂದು ನಾಗಠಾಣ ಶಾಸಕ ದೇವಾನಂದ ಚವ್ಹಾಣ ಆರೋಪಿಸಿದ್ದಾರೆ.
ಲಕ್ಷ ಖರ್ಚು ಮಾಡಿ ಕೊಟಿ ಗಳಿಸಿ ಕೊಡುತ್ತಿದ್ದ ಹ್ಯಾಕರ್ ಶ್ರೀಕಿ ಅರೆಸ್ಟ್!
' ಪೊಲೀಸರಿಗೆ ವಿಷಯ ತಿಳಿಸುತ್ತಿದ್ದಂತೆ ದುಷ್ಕರ್ಮಿಗಳು ಓಡಿ ಹೋಗಿದ್ದರು. ಕೆಲ ದಿನಗಳ ಹಿಂದೆ, ಹಂಚಿನಾಳ ತಾಂಡಾಕ್ಕೆ ತೆರಳಿದ ನಮ್ಮ ಆಪ್ತರ ಬಳಿ ನನಗೆ ಜೀವಬೆದರಿಕೆ ಹಾಕಿದ್ದಾರೆ' ಎಂದು ದೂರಿದ್ದಾರೆ.