ಸ್ವಾಮೀಜಿ ಸಹೋದರನಿಂದ ಅತ್ಯಾಚಾರ : ಬೇಲ್ ರಿಜೆಕ್ಟ್
ಮುರುಘಾ ಮಠದ ಸ್ವಾಮೀಜಿ ಸಹೋದರನಿಂದ ನಡೆದ ಅತ್ಯಾಚಾರ ಪ್ರಕರಣಕ್ಕೆ ಬೇಲ್ ನಿರಾಕರಿಸಲಾಗಿದೆ. ಬೆಂಗಳೂರಿನ ಸಿಸಿಎಚ್ ಕೋರ್ಟ್ ಜಾಮೀನು ನಿರಾಕರಿಸಿದೆ. ಸ್ವಾಮೀಜಿ ಸಹೋದರ ದೊರೆಸ್ವಾಮಿ ವಿರುದ್ಧ ಉಪನ್ಯಾಸಕಿಯೋರ್ವರು ಅತ್ಯಾಚಾರ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಬೆಂಗಳೂರು (ಫೆ.16): ಮುರುಘಾ ಮಠದ ಸ್ವಾಮೀಜಿ ಸಹೋದರನಿಂದ ನಡೆದ ಅತ್ಯಾಚಾರ ಪ್ರಕರಣಕ್ಕೆ ಬೇಲ್ ನಿರಾಕರಿಸಲಾಗಿದೆ.
ಚಿತ್ರದುರ್ಗ ಮುರುಘಾ ಸ್ವಾಮೀಜಿ ಸಹೋದರನ ಮೇಲೆ ರೇಪ್ ಕೇಸ್
ಬೆಂಗಳೂರಿನ ಸಿಸಿಎಚ್ ಕೋರ್ಟ್ ಜಾಮೀನು ನಿರಾಕರಿಸಿದೆ. ಸ್ವಾಮೀಜಿ ಸಹೋದರ ದೊರೆಸ್ವಾಮಿ ವಿರುದ್ಧ ಉಪನ್ಯಾಸಕಿಯೋರ್ವರು ಅತ್ಯಾಚಾರ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.