Asianet Suvarna News Asianet Suvarna News

ಸರಳ ವಾಸ್ತು ಚಂದ್ರಶೇಖರ್‌ ಗುರೂಜಿ ಹತ್ಯೆ ಮುಂಚೆ ಆರೋಪಿ ಮಾಡಿದ್ದ ಸಿಕ್ರೇಟ್ ಪ್ಲಾನ್

ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಳ ವಾಸ್ತು ತಜ್ಞ ಚಂದ್ರಶೇಖರ್‌ ಗುರೂಜಿ ಹತ್ಯೆ ಮಾಡುವ ಮುಂಚೆ ಆರೋಪಿ ಮಹಾಂತೇಶ್ ಮಾಡಿದ್ದ ಪ್ಲಾನ್ ಹೇಗಿತ್ತು ಗೊತ್ತಾ?

ಹುಬ್ಬಳ್ಳಿ, (ಜುಲೈ.07): ವಾಸ್ತುಶಾಸ್ತ್ರದಲ್ಲಿ ಹೆಸರು ಗಳಿಸಿದ್ದ ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿಯಲ್ಲಿ ಹಾಡಹಗಲೆ ಕೊಲೆ ಮಾಡಲಾಗಿದೆ. ಭಕ್ತರ ವೇಷದಲ್ಲಿ ಬಂದ ವ್ಯಕ್ತಿಗಳು ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ವೊಂದರಲ್ಲಿ ಚಾಕುವಿನಿಂದ  ಇರಿದು ಇರಿದು ಮಾಡಿದ್ದಾರೆ.

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹತ್ಯೆ: ಎಫ್‌ಐಆರ್‌ನಲ್ಲಿ ಏನಿದೆ?

ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಳ ವಾಸ್ತು ತಜ್ಞ ಚಂದ್ರಶೇಖರ್‌ ಗುರೂಜಿ ಹತ್ಯೆ ಮಾಡುವ ಮುಂಚೆ ಆರೋಪಿ ಮಹಾಂತೇಶ್ ಮಾಡಿದ್ದ ಪ್ಲಾನ್ ಹೇಗಿತ್ತು ಗೊತ್ತಾ?
 

Video Top Stories