ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್, ತನಿಖೆ ವೇಳೆ ಬಯಲಾಯ್ತು ಸ್ಫೋಟಕ ಸಂಗತಿ!

ಕೆಲವೇ ದಿನದ ಹಿಂದೆ ಮಾಜಿ ಸಚಿವ ವರ್ತೂರು ಪ್ರಕಾಶ್‌ರವರ ಕಿಡ್ನಾಪ್ ಆಗಿತ್ತು. ಇಡೀ ರಾಜ್ಯ ಹಾಗೂ ರಾಜಕಾರಣಿಗಳನ್ನು ತಲ್ಲಣಗೊಳಿಸಿದ ಕೇಸ್‌ ಅದು. ಆದರೆ ಈಗ ಅದೇ ಕೇಸಿನ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. ರಾಜ್ಯದ ಅತೀ ಶ್ರೀಮಂತ ಶಾಸಕರನ್ನು ಕಿಡ್ನಾಪ್ ಮಾಡುವ ಸ್ಕೆಚ್ ರೆಡಿಯಾಗಿತ್ತಂತೆ. ಆ ಇಂಟರೆಸ್ಟಿಂಗ್ ಕಹಾನಿ ಇಲ್ಲಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಡಿ.17): ಕೆಲವೇ ದಿನದ ಹಿಂದೆ ಮಾಜಿ ಸಚಿವ ವರ್ತೂರು ಪ್ರಕಾಶ್‌ರವರ ಕಿಡ್ನಾಪ್ ಆಗಿತ್ತು. ಇಡೀ ರಾಜ್ಯ ಹಾಗೂ ರಾಜಕಾರಣಿಗಳನ್ನು ತಲ್ಲಣಗೊಳಿಸಿದ ಕೇಸ್‌ ಅದು. ಆದರೆ ಈಗ ಅದೇ ಕೇಸಿನ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ.

Add Asianetnews Kannada as a Preferred SourcegooglePreferred

ಪ್ರಕಾಶ್ ಕಾರಿನಲ್ಲಿ ಸಿಕ್ಕ ದುಪ್ಪಟ್ಟಾ ಹೇಳಿದ ವರ್ತೂರು 'ಆ' ರಹಸ್ಯ!

ರಾಜ್ಯದ ಅತೀ ಶ್ರೀಮಂತ ಶಾಸಕರನ್ನು ಕಿಡ್ನಾಪ್ ಮಾಡುವ ಸ್ಕೆಚ್ ರೆಡಿಯಾಗಿತ್ತಂತೆ. ಆ ಇಂಟರೆಸ್ಟಿಂಗ್ ಕಹಾನಿ ಇಲ್ಲಿದೆ. 

Related Video