ನಿರ್ಭಯ ಗೈಡ್ಲೈನ್ ಅಡಿಯಲ್ಲಿ ಸೀಡಿ ಕೇಸ್ ತನಿಖೆ
ಸೀಡಿ ಪ್ರಕರಣ ಸಂಬಂಧ ಎಸ್ಐಟಿ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಐಪಿಸಿ, ಸಿಆರ್ಪಿಸಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಎಸ್ಐಟಿ ಏನ್ ಮಾಡ್ತಿದೆ, ಏನ್ ಮಾಡ್ಬೇಕು ಅಂತ ಹೇಳೋ ಅಗತ್ಯವಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
ನಾವು ಎಸ್ಐಟಿ ತನಿಖೆಯಲ್ಲಿ ಮಧ್ಯಪ್ರವೇಶ ಮಾಡಲ್ಲ. ಎಸ್ಐಟಿ ಕಾನೂನಾತ್ಮಕವಾಗಿ, ನಿಷ್ಪಕ್ಷಪಾತ ತನಿಖೆ ಮಾಡುವ ವಿಶ್ವಾಸ ಇದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸೂದ್ ಹೇಳಿದ್ದಾರೆ.
ಬೆಂಗಳೂರು (ಏ.02): ಸೀಡಿ ಪ್ರಕರಣ ಸಂಬಂಧ ಎಸ್ಐಟಿ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಐಪಿಸಿ, ಸಿಆರ್ಪಿಸಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಎಸ್ಐಟಿ ಏನ್ ಮಾಡ್ತಿದೆ, ಏನ್ ಮಾಡ್ಬೇಕು ಅಂತ ಹೇಳೋ ಅಗತ್ಯವಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
ಸೀಡಿ ಲೇಡಿ-ಜಾರಕಿಹೊಳಿಯ 300 ಪುಟ ವಾಟ್ಸಪ್ ಚಾಟ್ ಹಿಸ್ಟರಿ : ಯಾವ ರೀತಿ ನಡೆದಿತ್ತು..? ...
ನಾವು ಎಸ್ಐಟಿ ತನಿಖೆಯಲ್ಲಿ ಮಧ್ಯಪ್ರವೇಶ ಮಾಡಲ್ಲ. ಎಸ್ಐಟಿ ಕಾನೂನಾತ್ಮಕವಾಗಿ, ನಿಷ್ಪಕ್ಷಪಾತ ತನಿಖೆ ಮಾಡುವ ವಿಶ್ವಾಸ ಇದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸೂದ್ ಹೇಳಿದ್ದಾರೆ.