ಬೀದರ್: ಒಂದಾಗಿ ಬಾಳಬೇಕಾದ ಜೋಡಿ ಮೇಲೆ ಆರತಕ್ಷತೆ ದಿನವೇ ಅಟ್ಯಾಕ್!

ಪ್ರೀತಿ ಮಾಡಬಾರದು, ಮಾಡಿದರೆ ಜಗಗಕೆ ಹೆದರಬಾರದು/ ಬೀದರ್ ಲವ್ ಸ್ಟೋರಿಗೆ ವಿಲನ್ ಯಾರು/ ಪ್ರೀತಿಸಿ ಮದುವೆಯಾದವರ ಬಾಳಲು ಬಿಡದ ಆ ವ್ಯಕ್ತಿ

Share this Video
  • FB
  • Linkdin
  • Whatsapp

ಬೀದರ್/ ಬೆಂಗಳೂರು(ಸೆ. 13)ಅದು ಕಾಲೇಜಿನ ಪ್ರೇಮ ಕತೆ. ಕೊನೆಗೆ ಇಷ್ಟಪಟ್ಟವರು ಒಂದಾಗುವ ಕಾಲ ಬಂದಿತ್ತು. ಆದರೆ ಪ್ರೇಮಿಗಳ ಮೇಲೆ ಅದೊಂದು ಅಟ್ಯಾಕ್ ನಡೆದು ಹೋಗಿತ್ತು. 

Add Asianetnews Kannada as a Preferred SourcegooglePreferred

ಮನೆ ಮುಂದೆಯೇ ಹೆಣ ಹೂತರು.. ಬೆಳಗಾವಿಯ ಘೋರ ಮರ್ಡರ್

ಪ್ರೀತಿ ಮಾಡಬಾರದು.. ಮಾಡಿದರೆ ಜಗಕೆ ಹೆದರಬಾರದು...ಪ್ರೀತಿಸುವುದು ಕೊಲೆಗಿಂತ ದೊಡ್ದ ಅಪರಾಧ ಕೆಲಸವರ ಪಾಲಿಗೆ, ಆರತಕ್ಷತೆ ದಿನ ಮದುಮಕ್ಕಳ ಮೇಲೆ ಸ್ಕೆಚ್ ಹಾಕಾಲಾಗಿತ್ತು. 

Related Video