ಹೆಂಡತಿ ಯಾಕೆ ಕೊಲ್ಲುತಿ; ಹಣಕ್ಕಾಗಿ ಗಂಡನನ್ನೇ ಹೆಣ ಮಾಡಿದ ಪಾಪಿ ಪತ್ನಿ

ಹಣಕ್ಕಾಗಿ ಗಂಡನನ್ನೇ ಕೊಲೆ ಮಾಡಿದ ಪತ್ನಿ/ ಚಾಮರಾಜನಗರದ ಪ್ರಕರಣ/ ಅಣ್ಣನ ಜತೆ ಸೇರಿ ಎರಡನೇ ಗಂಡನ ಹತ್ಯೆ/ ಉಗುರು ಕಿತ್ತು ಕಬ್ಬಿಣದ ರಾಡ್ ನಿಂದ ಹೊಡೆದು ಹಿಂಸೆ

Share this Video
  • FB
  • Linkdin
  • Whatsapp

ಚಾಮರಾಜನಗರ(ಜ. 28) ಹಣಕ್ಕಾಗಿ ಗಂಡನನ್ನೇ ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾಳೆ. ಅಣ್ಣನ ಜತೆ ಸೇರಿ ಗಂಡನ ಅಪಹರಿಸಿ ಹಲ್ಲೆ ಮಾಡಿದ್ದಾಳೆ. ಪೊಲೀಸರ ಮುಂದೆ ಹೇಳಿಕೆ ಕೊಟ್ಟು ಪತಿ ಸುಬ್ರಹ್ಮಣ್ಯ ಕೊನೆ ಉಸಿರು ಎಳೆದಿದ್ದಾರೆ.

Add Asianetnews Kannada as a Preferred SourcegooglePreferred

ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಲೆ ಮಾಡಿದ

ಪ್ರಕರಣಕ್ಕೆ ಸಂಬಂಧಿಸಿ ಮೂವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಚಾಮರಾಜನಗರದ ಈ ಘಟನೆ ಇದೀಗ ಜಿಲ್ಲಾದ್ಯಂತ ಸುದ್ದಿ ಮಾಡಿದೆ.

ಇದನ್ನು ಓದಿ: ಗುಂಡ್ಲುಪೇಟೆ ಅರಣ್ಯದಲ್ಲಿ ತರಬೇತಿ, ಬೆಂಗಳೂರು ಸ್ಫೋಟಕ್ಕೆ ಸ್ಕೆಚ್.. ಜಸ್ಟ್ ಮಿಸ್!...

"

Related Video