Asianet Suvarna News Asianet Suvarna News

ಧಾರವಾಡ ಯೋಗೇಶ್ ಗೌಡ ಕೊಲೆ ಕೇಸ್, ಸುಪ್ರೀಂ ಆದೇಶದಿಂದ ಹಂತಕರಲ್ಲಿ ನಡುಕ!

ಧಾರವಾಡ ಜಿಲ್ಲಾ ಪಂಚಾಯಿತ್ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ ಪ್ರಕರಣ ಮತ್ತಷ್ಟು ಬಿಗಿಯಾಗಿದೆ. ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞ ನೀಡಿದೆ. ಇದು ಹಂತಕರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ. 

ಧಾರವಾಡ(ಫೆ.20): ಧಾರವಾಡ ಜಿಲ್ಲಾ ಪಂಚಾಯಿತ್ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ ಪ್ರಕರಣ ಮತ್ತಷ್ಟು ಬಿಗಿಯಾಗಿದೆ. ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದು ಹಂತಕರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ. 

Video Top Stories