ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ : ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಯೋಗೇಶ್ ಗೌಡ ಪತ್ನಿ ಪ್ರತಿಕ್ರಿಯಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಯೋಗೇಶ್ ಗೌಡ ಪತ್ನಿ ಪ್ರತಿಕ್ರಿಯಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ವಿನಯ್ ಕುಲಕರ್ಣಿ ಬಂಧನವಾಗಿದ್ದು ಖುಷಿಯ ವಿಚಾರ. ಗಂಡನನ್ನು ಕಳೆದುಕೊಂಡ ದುಃಖ ಏನು ಅಂತ ನನಗೆ ಗೊತ್ತು. ದುಡ್ಡಿಗಾಗಿ ನಾನು ಕಾಂಗ್ರೆಸ್‌ ಸೇರಿದ್ದೇನೆ ಅಂತೆಲ್ಲಾ ಸುದ್ದಿ ಮಾಡಿದ್ದೀರಿ. ನನ್ನ ಗಂಡನ ಮನೆಯವರು ಬಹಳ ಟಾರ್ಚರ್ ಕೊಡುತ್ತಿದ್ದರು. ನನ್ನ ಮಕ್ಕಳನ್ನು ಉಳಿಸಿಕೊಳ್ಳಲು ನಾನು ಕಾಂಗ್ರೆಸ್ ಸೇರಬೇಕಾಯಿತು' ಎಂದಿದ್ದಾರೆ. 

ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

Related Video