ಹಾಡುಹಗಲೇ ನಡುರೋಡಲ್ಲೇ ಯುವಕನ ಮರ್ಡರ್; ಬೆಚ್ಚಿಬಿದ್ದ ಮಂಡ್ಯ!
ಸಕ್ಕರೆನಾಡು ಮಂಡ್ಯದಲ್ಲಿ ಹಾಡುಹಗಲೇ ಭೀಕರ ಕೊಲೆ ನಡೆದಿದೆ. ಯುವಕನೊಬ್ಬನನ್ನು ನಡುರಸ್ತೆಯಲ್ಲಿ ಕೊಚ್ಚಿ ಕೊಲೆಗೈಯಲಾಗಿದೆ. ಒಂದೇ ಬೈಕ್ ನಲ್ಲಿ ಬಂದ 5 ದುಷ್ಕರ್ಮಿಗಳ ತಂಡವೊಂದು ಕೆ.ಎಂ. ದೊಡ್ಡಿಯ ನವೀನ್ ಎಂಬಾತನನ್ನು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇಲ್ಲಿದೆ ಮತ್ತಷ್ಟು ವಿವರ...
ಸಕ್ಕರೆನಾಡು ಮಂಡ್ಯದಲ್ಲಿ ಹಾಡುಹಗಲೇ ಭೀಕರ ಕೊಲೆ ನಡೆದಿದೆ. ಯುವಕನೊಬ್ಬನನ್ನು ನಡುರಸ್ತೆಯಲ್ಲಿ ಕೊಚ್ಚಿ ಕೊಲೆಗೈಯಲಾಗಿದೆ. ಒಂದೇ ಬೈಕ್ ನಲ್ಲಿ ಬಂದ 5 ದುಷ್ಕರ್ಮಿಗಳ ತಂಡವೊಂದು ಕೆ.ಎಂ. ದೊಡ್ಡಿಯ ನವೀನ್ ಎಂಬಾತನನ್ನು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇಲ್ಲಿದೆ ಮತ್ತಷ್ಟು ವಿವರ...