Today Horoscope: ಇಂದು ಬುದ್ಧ ಪೂರ್ಣಿಮಾ ಇದ್ದು, ಈ ದಿನದ ವಿಶೇಷತೆ ಏನು ಗೊತ್ತಾ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಗುರುವಾರ, ಪೌರ್ಣಮಿ ತಿಥಿ, ವಿಶಾಖ ನಕ್ಷತ್ರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ದಿನ ಬುದ್ಧ ಪೂರ್ಣಿಮಾ ಇದೆ. ಇಂದು ಬುದ್ಧನಿಗೆ ಜ್ಞಾನವಾದ ಹಾಗೂ ದೇಹ ತ್ಯಾಗವನ್ನು ಮಾಡಿದ ದಿನವಾಗಿದೆ.ಬುದ್ಧ ಪೂರ್ಣಿಮೆಯನ್ನು ಭಗವಾನ್ ಬುದ್ಧನ ಜನ್ಮ, ಸತ್ಯದ ಜ್ಞಾನ ಮತ್ತು ಮಹಾಪರಿನಿರ್ವಾಣ ಎಂದು ಪರಿಗಣಿಸಲಾಗಿದೆ. ಇಂದು ಮೇಷ ರಾಶಿಯವರಿಗೆ ನೀರಿನ ಅಭಾವ ಉಂಟಾಗಲಿದೆ. ಬಂಧು-ಮಿತ್ರರಲ್ಲಿ ಕಲಹ. ಸ್ತ್ರೀಯರಿಗೆ ಆರೋಗ್ಯ ವ್ಯತ್ಯಾಸ. ವೃತ್ತಿಯಲ್ಲಿ ಅನುಕೂಲ. ಸ್ತ್ರೀಯರಿಗೆ ಬಲ. ದುರ್ಗಾ ಕವಚ ಪಠಿಸಿ.

ಇದನ್ನೂ ವೀಕ್ಷಿಸಿ: ಜೂ.ಎನ್‌ಟಿಆರ್‌ ಭಾಷಾ ಪ್ರೇಮಕ್ಕೆ ಕನ್ನಡಿಗರು ಫಿದಾ! ಯಂಗ್ ಟೈಗರ್ ಕನ್ನಡ ಪ್ರೀತಿಗೆ ಸಾಕ್ಷಿ ಈ ಘಟನೆಗಳು!

Related Video