
Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಶನಿವಾರ, ದ್ವಿತೀಯ ತಿಥಿ, ಜ್ಯೇಷ್ಠ ನಕ್ಷತ್ರ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಭಯ ನಿವಾರಣೆಗೆ ಇಂದು ಶನಿ ದೇವರ ಸನ್ನಿಧಿಗೆ ಹೋಗಿ ಪೂಜೆ ಮಾಡಿಸಿ. ಮಿಥುನ ರಾಶಿಯವರಿಗೆ ಅಧಿಕ ವ್ಯಯವಾಗಲಿದ್ದು, ಸ್ತ್ರೀಯರಿಗೆ ಸಾಲಬಾಧೆ. ವೃತ್ತಿಯಲ್ಲಿ ಕ್ಲಿಷ್ಟತೆ. ಗುರು ಸನ್ನಿಧಾನದಲ್ಲಿ ಬೆಲಗಲ ಸಮರ್ಪಣೆ ಮಾಡಿ. ಕರ್ಕಟಕ ರಾಶಿಯವರಿಗೆ ಲಾಭದಾಯಕ ದಿನ. ಬೌದ್ಧಿಕ ಅನುಕೂಲ. ಮಕ್ಕಳಿಂದ ಸಹಕಾರ. ವೃತ್ತಿಯಲ್ಲಿ ಅನುಕೂಲ. ಇಷ್ಟದೇವತಾ ಪ್ರಾರ್ಥನೆ ಮಾಡಿ.
ಇದನ್ನೂ ವೀಕ್ಷಿಸಿ: ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ