ಕರಾವಳಿಯಲ್ಲಿ ಬಿಲ್ಲವ- ಮುಸ್ಲಿಂ ಸಮಾವೇಶಕ್ಕೆ ಬೆದರಿಕೆ..!
ಕರಾವಳಿಯಲ್ಲಿ ಕೋಮು ಸೌಹಾರ್ದತೆ ಮೂಡಿಸಲು ಆಯೋಜಿಸಲಾಗಿರುವ ಮುಸ್ಲಿಂ - ಬಿಲ್ಲವ ಸಮಾವೇಶಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಬಿಲ್ಲವರನ್ನು ರಾಜಕೀಯ ದಾಳವಾಗಿ ಉಪಯೋಗಿಸಿಕೊಳ್ಳಲಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಕಾರ್ಯಕ್ರಮದ ಆಯೋಜಕರಿಗೆ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದಾರೆ. ಏನಿದು ಸುದ್ದಿ? ಇಲ್ಲಿದೆ ನೋಡಿ.
ಕರಾವಳಿಯಲ್ಲಿ ಕೋಮು ಸೌಹಾರ್ದತೆ ಮೂಡಿಸಲು ಆಯೋಜಿಸಲಾಗಿರುವ ಮುಸ್ಲಿಂ - ಬಿಲ್ಲವ ಸಮಾವೇಶಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಬಿಲ್ಲವರನ್ನು ರಾಜಕೀಯ ದಾಳವಾಗಿ ಉಪಯೋಗಿಸಿಕೊಳ್ಳಲಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಕಾರ್ಯಕ್ರಮದ ಆಯೋಜಕರಿಗೆ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದಾರೆ. ಏನಿದು ಸುದ್ದಿ? ಇಲ್ಲಿದೆ ನೋಡಿ.