Asianet Suvarna News Asianet Suvarna News

PM Secutity Lapse ಮೋದಿಗ ದೀರ್ಘಾಯುಷ್ಯ, ದೇಶಕ್ಕೆ ಒಳಿತಾಗಲು ಧರ್ಮಸ್ಥಳದಲ್ಲಿ ಮಹಾಮೃತ್ಯುಂಜಯ ಯಾಗ!

ಪ್ರಧಾನಿ ನರೇಂದ್ರ ಮೋದಿಗೆ ಎದುರಾದ ಭದ್ರತಾ ಆತಂಕ ದೂರ ಮಾಡಲು ಧರ್ಮಸ್ಥಳದಲ್ಲಿ ಮಹಾಮೃತ್ಯುಂಜಯ ಯಾಗ ಮಾಡಲಾಗಿದೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನೇತೃತ್ವ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ಆಶೀರ್ವಾದದಲ್ಲಿ ಈ ಯಾಗ ನಡೆಸಲಾಗಿದೆ. ಮೋದಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯಕ್ಕಾಗಿ ಈ ಯಾಗ ನಡೆಸಲಾಗಿದೆ. ರಾಜ್ಯ ಸರ್ಕಾರದ ಹಲವು ಮಂತ್ರಿಗಳು ಈ ಯಾಗದಲ್ಲಿ ಪಾಲ್ಗೊಂಡಿದ್ದಾರೆ. ಮೋದಿಗಾಗಿ ನಡೆದ ಮಹಾಮೃತ್ಯುಂಜಯ ಯಾಗದ ಸಂಪೂರ್ಣ ವಿವರ ಇಲ್ಲಿದೆ.

ಧರ್ಮಸ್ಥಳ(ಜ.17): ಪ್ರಧಾನಿ ನರೇಂದ್ರ ಮೋದಿಗೆ ಎದುರಾದ ಭದ್ರತಾ ಆತಂಕ ದೂರ ಮಾಡಲು ಧರ್ಮಸ್ಥಳದಲ್ಲಿ ಮಹಾಮೃತ್ಯುಂಜಯ ಯಾಗ ಮಾಡಲಾಗಿದೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನೇತೃತ್ವ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ಆಶೀರ್ವಾದದಲ್ಲಿ ಈ ಯಾಗ ನಡೆಸಲಾಗಿದೆ. ಮೋದಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯಕ್ಕಾಗಿ ಈ ಯಾಗ ನಡೆಸಲಾಗಿದೆ. ರಾಜ್ಯ ಸರ್ಕಾರದ ಹಲವು ಮಂತ್ರಿಗಳು ಈ ಯಾಗದಲ್ಲಿ ಪಾಲ್ಗೊಂಡಿದ್ದಾರೆ. ಮೋದಿಗಾಗಿ ನಡೆದ ಮಹಾಮೃತ್ಯುಂಜಯ ಯಾಗದ ಸಂಪೂರ್ಣ ವಿವರ ಇಲ್ಲಿದೆ.

Video Top Stories