ಅಯ್ಯೋ ದೇವರೇ, ಕೊರೋನಾ ವಾರಿಯರ್ಸ್ ಮೇಲೆಯೇ ಹಲ್ಲೆ..!

ದಾವಣಗೆರೆ ಜಿಲ್ಲೆಯ ನೀಲಾನಹಳ್ಳಿ ಗ್ರಾಮದಲ್ಲಿ ಗೂಂಡಾಗಿರಿ ನಡೆದಿದ್ದು, ಔಷಧಿ ಸಿಂಪಡಿಸುತ್ತಿದ್ದ ಸ್ವಚ್ಚತಾ ಸಿಬ್ಬಂದಿ ಆಂಜಿನಪ್ಪ ಮೇಲೆ ಹನುಮಂತಪ್ಪ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ್ದು ಮಾತ್ರವಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

Share this Video
  • FB
  • Linkdin
  • Whatsapp

ದಾವಣಗೆರೆ(ಏ.12): ಸ್ಯಾನಿಟೈಸರ್ ಸಿಂಪಡಿಸುವಾಗ ಮೈಮೇಲೆ ಸ್ಯಾನಿಟೈಸ್ ಬಿತ್ತು ಎನ್ನುವ ಕಾರಣಕ್ಕೆ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆದ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಬಡವರ ಹಸಿವು ನೀಗಿಸುತ್ತಿದೆ 'ಕೊಡೋಣ' ತಂಡ!

ದಾವಣಗೆರೆ ಜಿಲ್ಲೆಯ ನೀಲಾನಹಳ್ಳಿ ಗ್ರಾಮದಲ್ಲಿ ಗೂಂಡಾಗಿರಿ ನಡೆದಿದ್ದು, ಔಷಧಿ ಸಿಂಪಡಿಸುತ್ತಿದ್ದ ಸ್ವಚ್ಚತಾ ಸಿಬ್ಬಂದಿ ಆಂಜಿನಪ್ಪ ಮೇಲೆ ಹನುಮಂತಪ್ಪ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ್ದು ಮಾತ್ರವಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಲಾಕ್‌ಡೌನ್: ಸಂಕಷ್ಟದಲ್ಲಿರುವ ಜನರಿಗೆ ಮುನಿರತ್ನ ಭರ್ಜರಿ ನೆರವು..!

ಕೊರೋನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಾದ್ಯಂತ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿತ್ತು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Related Video