
ಅಯ್ಯೋ ದೇವರೇ, ಕೊರೋನಾ ವಾರಿಯರ್ಸ್ ಮೇಲೆಯೇ ಹಲ್ಲೆ..!
ದಾವಣಗೆರೆ ಜಿಲ್ಲೆಯ ನೀಲಾನಹಳ್ಳಿ ಗ್ರಾಮದಲ್ಲಿ ಗೂಂಡಾಗಿರಿ ನಡೆದಿದ್ದು, ಔಷಧಿ ಸಿಂಪಡಿಸುತ್ತಿದ್ದ ಸ್ವಚ್ಚತಾ ಸಿಬ್ಬಂದಿ ಆಂಜಿನಪ್ಪ ಮೇಲೆ ಹನುಮಂತಪ್ಪ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ್ದು ಮಾತ್ರವಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ದಾವಣಗೆರೆ(ಏ.12): ಸ್ಯಾನಿಟೈಸರ್ ಸಿಂಪಡಿಸುವಾಗ ಮೈಮೇಲೆ ಸ್ಯಾನಿಟೈಸ್ ಬಿತ್ತು ಎನ್ನುವ ಕಾರಣಕ್ಕೆ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆದ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.
Add Asianetnews Kannada as a Preferred Source

ಬಡವರ ಹಸಿವು ನೀಗಿಸುತ್ತಿದೆ 'ಕೊಡೋಣ' ತಂಡ!
ದಾವಣಗೆರೆ ಜಿಲ್ಲೆಯ ನೀಲಾನಹಳ್ಳಿ ಗ್ರಾಮದಲ್ಲಿ ಗೂಂಡಾಗಿರಿ ನಡೆದಿದ್ದು, ಔಷಧಿ ಸಿಂಪಡಿಸುತ್ತಿದ್ದ ಸ್ವಚ್ಚತಾ ಸಿಬ್ಬಂದಿ ಆಂಜಿನಪ್ಪ ಮೇಲೆ ಹನುಮಂತಪ್ಪ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ್ದು ಮಾತ್ರವಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಲಾಕ್ಡೌನ್: ಸಂಕಷ್ಟದಲ್ಲಿರುವ ಜನರಿಗೆ ಮುನಿರತ್ನ ಭರ್ಜರಿ ನೆರವು..!
ಕೊರೋನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಾದ್ಯಂತ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿತ್ತು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.