Asianet Suvarna News Asianet Suvarna News

ಕರುನಾಡಿಗೆ 'ಚಾಣಕ್ಯ' ನ ಸವಾರಿ; ಸ್ವಾಗತಕ್ಕೆ ಸಜ್ಜಾಗಿದೆ ವಾಣಿಜ್ಯ ನಗರಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಜ್ಜಾಗಿದೆ. ಪೌರತ್ವ ಜಾಗೃತಿ ಸಮಾವೇಶ ಇಂದು ಸಂಜೆ 4.30 ರಿಂದ 6.30 ರವರೆಗೆ ಜರುಗಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಹಾಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಭಾರೀ ಭದ್ರತೆ ಒದಗಿಸಲಾಗಿದೆ. 
 

ಹುಬ್ಬಳ್ಳಿ ( ಜ. 18): ಕೇಂದ್ರ ಗೃಹ ಸಚಿವ ಅಮಿತ್ ಶಾ  ಸ್ವಾಗತಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಜ್ಜಾಗಿದೆ. ಪೌರತ್ವ ಜಾಗೃತಿ ಸಮಾವೇಶ ಇಂದು ಸಂಜೆ 4.30 ರಿಂದ 6.30 ರವರೆಗೆ ಜರುಗಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಹಾಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಭಾರೀ ಭದ್ರತೆ ಒದಗಿಸಲಾಗಿದೆ. 

ಪೌರತ್ವ ಕಾಯ್ದೆ ಪರ ಅಮಿತ್‌ ಶಾ ಕಹಳೆ: ಕೇಸರಿಮಯವಾದ ಹುಬ್ಬಳ್ಳಿ