Asianet Suvarna News Asianet Suvarna News

ಸ್ಥಳೀಯ ಯುವಕರಿಗೆ ಉದ್ಯೋಗ ಕೊಡದಿದ್ರೆ ನಾವು ನೀರು ಬಿಡಲ್ಲ; ಅಮೃತ ದೇಸಾಯಿ ಎಚ್ಚರಿಕೆ

ಧಾರವಾಡ (ಫೆ. 09): ಅಮ್ಮಿನಬಾವಿ ಗ್ರಾಮದ  ಬಳಿ ಹುಬ್ಬಳ್ಳಿ- ಧಾರವಾಡ ಅವಳಿ ನಗರಕ್ಕೆ ನೀರು ಪೂರೈಸುವ 40 ದಶಲಕ್ಷ ಲೀಟರ್ ಸಾಮರ್ಥ್ಯದ ಜಲಶುದ್ಧೀಕರಣ ಘಟಕ ನಿರ್ಮಿಸಲಾಗಿದೆ. ಈ ಘಟಕದಲ್ಲಿ ಸ್ಥಳೀಯ ಭಾಗದ ಯುವಕರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ  ನಾವು ನೀರು ಬಿಡೋದಿಲ್ಲ ಎಂದು  ಕೇಂದ್ರ ರಾಜ್ಯ ಸರ್ಕಾರದ ಸಚಿವರಿಗೆ ಬಿಜೆಪಿ ಶಾಸಕ ಅಮೃತ ದೇಸಾಯಿ ಎಚ್ಚರಿಕೆ ನೀಡಿದ್ದಾರೆ. 

ಧಾರವಾಡ (ಫೆ. 09): ಅಮ್ಮಿನಬಾವಿ ಗ್ರಾಮದ  ಬಳಿ ಹುಬ್ಬಳ್ಳಿ- ಧಾರವಾಡ ಅವಳಿ ನಗರಕ್ಕೆ ನೀರು ಪೂರೈಸುವ 40 ದಶಲಕ್ಷ ಲೀಟರ್ ಸಾಮರ್ಥ್ಯದ ಜಲಶುದ್ಧೀಕರಣ ಘಟಕ ನಿರ್ಮಿಸಲಾಗಿದೆ. ಈ ಘಟಕದಲ್ಲಿ ಸ್ಥಳೀಯ ಭಾಗದ ಯುವಕರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ  ನಾವು ನೀರು ಬಿಡೋದಿಲ್ಲ ಎಂದು  ಕೇಂದ್ರ ರಾಜ್ಯ ಸರ್ಕಾರದ ಸಚಿವರಿಗೆ ಬಿಜೆಪಿ ಶಾಸಕ ಅಮೃತ ದೇಸಾಯಿ ಎಚ್ಚರಿಕೆ ನೀಡಿದ್ದಾರೆ. 

ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ: ಬಿಎಸ್‌ವೈ

Video Top Stories