Asianet Suvarna News Asianet Suvarna News

ಕೊರೋನಾದಿಂದ ಗುಣಮುಖನಾದ ವ್ಯಕ್ತಿಯನ್ನು ಮೆರವಣಿಗೆ ಮಾಡಿದ ಮುಸ್ಲಿಂ ಮುಖಂಡ..!

ಸಾಮಾನ್ಯವಾಗಿ ಕೊರೋನಾದಿಂದ ಗುಣಮುಖರಾದ ವ್ಯಕ್ತಿಯನ್ನು ಆಸ್ಪತ್ರೆಯಲ್ಲೇ ವೈದ್ಯರು ಹಾಗೂ ನರ್ಸ್‌ಗಳು ಚಪ್ಪಾಳೆ ತಟ್ಟಿ ಹುರಿದುಂಬಿಸಿ ಕಳಿಸಿಕೊಡುವುದನ್ನು ನೋಡಿದ್ದೇವೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿ ಈ ರೀತಿ ವರ್ತಿಸಿದ್ದು ಟೀಕೆಗೆ ಗುರಿಯಾಗಿದೆ.

ಹುಬ್ಬಳ್ಳಿ(ಏ.28): ಕೊರೋನಾದಿಂದ ಗುಣಮುಖರಾದ ಎಂದು ಆ ವ್ಯಕ್ತಿಯನ್ನು ಬೀದಿ-ಬೀದಿಗಳಲ್ಲಿ ಸಾಮಾಜಿಕ ಅಂತರವನ್ನು ಮರೆತು ಮೆರವಣಿಗೆ ಮಾಡಿಸಿದ ಘಟನೆ ಹುಬ್ಬಳ್ಳಿಯ ಮುಲ್ಲಾ ಓಣಿಯಲ್ಲಿ ನಡೆದಿದೆ.

ಸಾಮಾನ್ಯವಾಗಿ ಕೊರೋನಾದಿಂದ ಗುಣಮುಖರಾದ ವ್ಯಕ್ತಿಯನ್ನು ಆಸ್ಪತ್ರೆಯಲ್ಲೇ ವೈದ್ಯರು ಹಾಗೂ ನರ್ಸ್‌ಗಳು ಚಪ್ಪಾಳೆ ತಟ್ಟಿ ಹುರಿದುಂಬಿಸಿ ಕಳಿಸಿಕೊಡುವುದನ್ನು ನೋಡಿದ್ದೇವೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿ ಈ ರೀತಿ ವರ್ತಿಸಿದ್ದು ಟೀಕೆಗೆ ಗುರಿಯಾಗಿದೆ.

ಕೊರೋನಾ ಅಟ್ಟಹಾಸ: 8 ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣವಾಗಲಿದೆ ಲಾಕ್‌ಡೌನ್..!

ಹೋಟೆಲ್ ಮಾಲೀಕ ಅಶ್ರಫ್ ಅಲಿ ಮುಂದಾಳತ್ವದಲ್ಲಿ ಈ ಮೆರವಣಿಗೆ ನಡೆದಿದೆ. ಈ ಬಗ್ಗೆ ಸ್ವತಃ  ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Video Top Stories