Asianet Suvarna News Asianet Suvarna News

ಪಿಇಎಸ್ ವಿಶ್ವವಿದ್ಯಾಲಯದಲ್ಲಿ 6ನೇ ಘಟಿಕೋತ್ಸವ

ಬನಶಂಕರಿ ಮೂರನೇ ಹಂತದಲ್ಲಿರುವ ಪಿಇಎಸ್ ವಿಶ್ವವಿದ್ಯಾಲಯ ತನ್ನ 6ನೇ ಘಟಿಕೋತ್ಸವ ಆಚರಿಸಿಕೊಂಡಿದೆ. ಈ ಸಂಭ್ರಮಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಾಕ್ಷಿಯಾಗಿದ್ದಾರೆ.  ಈ ಸಮಾರಂಭದಲ್ಲಿ 24 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಣೆ ಮಾಡಲಾಯಿತು.  

ಸಮಾರಂಭದಲ್ಲಿ ಕುಲಾಧಿಪತಿ ಎಂಅರ್‌ ದೊರೆಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದು 2400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಬೇರೆ ಬೇರೆ ವಿಷಯಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೋಲ್ಡ್ ಮೆಡಲ್ ನೀಡಲಾಗಿದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗಿದೆ. ಪದವಿಧರರಾದ ಮೇಲೆ ಅವರ ಜವಾಬ್ದಾರಿ ಹೆಚ್ಚಿದೆ ಎಂದು ಕುಲಾಧಿಪತಿ ದೊರೆಸ್ವಾಮಿ ಹೇಳಿದರು.
 

ಬೆಂಗಳೂರು (ನ.16):  ಬನಶಂಕರಿ ಮೂರನೇ ಹಂತದಲ್ಲಿರುವ ಪಿಇಎಸ್ ವಿಶ್ವವಿದ್ಯಾಲಯ ತನ್ನ 6ನೇ ಘಟಿಕೋತ್ಸವ ಆಚರಿಸಿಕೊಂಡಿದೆ. ಈ ಸಂಭ್ರಮಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಾಕ್ಷಿಯಾಗಿದ್ದಾರೆ.  ಈ ಸಮಾರಂಭದಲ್ಲಿ 24 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಣೆ ಮಾಡಲಾಯಿತು.  

Letter and Names: ಮೊದಲ ಅಕ್ಷರ ಈ ಆಗಿದ್ರೆ ಕರಿಯರ್ ಸೂಪರ್!

ಸಮಾರಂಭದಲ್ಲಿ ಕುಲಾಧಿಪತಿ ಎಂಅರ್‌ ದೊರೆಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದು 2400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಬೇರೆ ಬೇರೆ ವಿಷಯಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೋಲ್ಡ್ ಮೆಡಲ್ ನೀಡಲಾಗಿದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗಿದೆ. ಪದವಿಧರರಾದ ಮೇಲೆ ಅವರ ಜವಾಬ್ದಾರಿ ಹೆಚ್ಚಿದೆ ಎಂದು ಕುಲಾಧಿಪತಿ ದೊರೆಸ್ವಾಮಿ ಹೇಳಿದರು.