Asianet Suvarna News Asianet Suvarna News

ಹುಬ್ಬಳ್ಳಿ: ಹರಿಜನ ಶಾಲಾ ಮಕ್ಕಳ ಕಣ್ಣೀರಿಗೆ ಸ್ಪಂದಿಸಿದ ಕಿಚ್ಚ!

ಹುಬ್ಬಳ್ಳಿಯ ರಾಮನಗರದ  ಹರಿಜನ ಶಾಲಾ ಮಕ್ಕಳ ಸಂಕಷ್ಟಕ್ಕೆ ನಟ ಕಿಚ್ಚ ಸುದೀಪ್ ನೆರವಾಗಿದ್ದಾರೆ.

ಹುಬ್ಬಳ್ಳಿ, (ಮಾ.17):  ಇಲ್ಲಿನ ರಾಮನಗರದ  ಹರಿಜನ ಶಾಲಾ ಮಕ್ಕಳ ಸಂಕಷ್ಟಕ್ಕೆ ನಟ ಕಿಚ್ಚ ಸುದೀಪ್ ನೆರವಾಗಿದ್ದಾರೆ.

ಏಕಾಏಕಿ ಶಾಲೆ ತೆರವು ಮಾಡಿದ್ದಕ್ಕೆ ವಿದ್ಯಾರ್ಥಿಗಳ ಕಣ್ಣೀರು

ಇತ್ತೀಚಿಗೆ ಲೀಸ್ ಅವಧಿ ಮುಗಿದ ಕಾರಣ ಶಾಲಾ ಕಟ್ಟಡವನ್ನು ಖಾಲಿ ಮಾಡಿಸಲಾಗಿದೆ. ಆದ್ದರಿಂದ ಸದ್ಯ ಶಾಲೆಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆ ಭೇಟಿ ನೀಡಿದ ಸುದೀಪ ಅಭಿಮಾನಿಗಳು ಮಕ್ಕಳ ಸಮಸ್ಯೆ ಆಲಿಸಿ ಶೀಘ್ರದಲ್ಲೇ ಶಾಲೆಗೆ ಬಾಡಿಗೆ ಕಟ್ಟಡ ಒದಗಿಸುವುದಾಗಿ ಭರವಸೆ ನೀಡಲಾಗಿದೆ.

ಶಾಲೆಯ ಅಭಿವೃದ್ಧಿಗಾಗಿ ಡಿಫರೆಂಟ್ ಪ್ಲ್ಯಾನ್; ಮುಖ್ಯ ಶಿಕ್ಷಕಿಯಿಂದ ಮಾದರಿ ಕೆಲಸ!