Asianet Suvarna News Asianet Suvarna News

ಶಾಲೆ ಪ್ರಾರಂಭದ ನಿರ್ಧಾರ: ಸಚಿವರ ವಿರುದ್ಧ ಬಿಜೆಪಿ MLC ಕೆಂಡಾಮಂಡಲ

ಮತ್ತೊಂದೆಡೆ ಜನವರಿಯಿಂದ ಶಾಲೆ ಪ್ರಾರಂಭಕ್ಕೆ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಇದರಿಂದ ಬಿಜೆಪಿ ವಿಧಾನಪರಿಷತ್ ಸದಸ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
 

ಬೆಂಗಳೂರು, (ಡಿ.24): ರೂಪಾಂತರಗೊಂಡ ಹೊಸ ಕೊರೋನಾ ವೈರಸ್​ ಹಬ್ಬುವ ಆತಂಕದ ಹಿನ್ನೆಲೆ ಇಂದಿನಿಂದ ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. 

ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ...!

ಮತ್ತೊಂದೆಡೆ ಜನವರಿಯಿಂದ ಶಾಲೆ ಪ್ರಾರಂಭಕ್ಕೆ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಇದರಿಂದ ಬಿಜೆಪಿ ವಿಧಾನಪರಿಷತ್ ಸದಸ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.