ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಎಲ್ಲಾ ತರಗತಿಗಳು ರೀ ಓಪನ್?

ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಓಪನ್ ಆಗುತ್ತಾ..? 1ರಿಂದ 8ನೇ ತರಗತಿವರೆಗೆ ಶಾಲೆ ತೆರೆಯಲು ನಿರ್ಧಾರ ಕೈಗೊಳ್ಳುವ ಸಮಯದ ಬಗ್ಗೆ ಕೌಂಟ್ ಡೌನ್ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿಸಿ ನಾಗೇಶ್  ನೇತೃತ್ವದಲ್ಲಿ ಎರಡನೇ ಹಂತದ ಶಾಲೆ ತೆರೆಯುವ ಬಗ್ಗೆ ಆ.30ರಂದು ಸಭೆ ನಡೆಯಲಿದೆ.  ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ.29): ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಓಪನ್ ಆಗುತ್ತಾ..? 1ರಿಂದ 8ನೇ ತರಗತಿವರೆಗೆ ಶಾಲೆ ತೆರೆಯಲು ನಿರ್ಧಾರ ಕೈಗೊಳ್ಳುವ ಸಮಯದ ಬಗ್ಗೆ ಕೌಂಟ್ ಡೌನ್ ಶುರುವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯ ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ ನೀಡಿದ ರುಪ್ಸಾ

ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಎರಡನೇ ಹಂತದ ಶಾಲೆ ತೆರೆಯುವ ಬಗ್ಗೆ ಆ.30ರಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. 

Related Video